You are hereಶ್ರೀ. ಪೂರ್ಣಚಂದ್ರ ತೇಜಸ್ವಿಯವರಿಗೆ ಧನ್ಯವಾದಗಳು.

ಶ್ರೀ. ಪೂರ್ಣಚಂದ್ರ ತೇಜಸ್ವಿಯವರಿಗೆ ಧನ್ಯವಾದಗಳು.


ಕುವೆಂಪುರವರ "ವಿಚಾರ ಕ್ರಾಂತಿಗೆ ಆಹ್ವಾನ" ಎಂಬ ವೈಚಾರಿಕ ಲೇಖನಗಳ ಸಂಕಲನದಿಂದ "ವಿಚಾರ ಕ್ರಾಂತಿಗೆ ಆಹ್ವಾನ" ಮತ್ತು "ಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿ" ಲೇಖನಗಳನ್ನು ವಿಚಾರ ಮಂಟಪದಲ್ಲಿ ಪ್ರಕಟಿಸಲು ಸಮ್ಮತಿಯನ್ನಿತ್ತ ಶ್ರೀ. ಪೂರ್ಣಚಂದ್ರ ತೇಜಸ್ವಿಯವರಿಗೆ ನಮ್ಮ ಹೃತ್ಪೂರ್ವಕ ಧನ್ಯವಾದಗಳು.